Skip to main content

ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು : Ayshwarya Syndicate

॥ ವರಮಹಾಲಕ್ಷ್ಮಿ ಹಬ್ಬಕ್ಕೆ ಒಂದು ಸಣ್ಣ ಕಥೆ ॥


ಓರ್ವ ಸಿರಿವಂತ ಅವನಿಗೆ ನಾಲ್ಕು ಜನ ಮಕ್ಕಳು. ನಾಲ್ಕು ಜನ ಸೊಸೆಯಂದಿರು ಸಿರಿ - ಸಂಪದ ಯಾವುದಕ್ಕೂ ಕೊರತೆ ಇರಲಿಲ್ಲ .
ಒಂದು ದಿನ ರಾತ್ರಿ ಸಿರಿವಂತನು ಮಲಗಿರುವಾಗ ವಿಚಿತ್ರ ಕನಸು ಕಂಡ
ಮನೆಯ ಭಾಗ್ಯಲಕ್ಷ್ಮಿ ಹೊರಗೆ ಹೋಗುತ್ತಿದ್ದಳು ಅವರೀರ್ವರ ಮಧ್ಯದಲ್ಲಿ ಸಂಭಾಷಣೆ ನಡೆಯಿತು .
ಲಕ್ಷ್ಮಿ - ಸಿರಿವಂತನೆ ನಾನು ಈಗ ಹೊರಗೆ ಹೋಗುತ್ತಿದ್ದೇನೆ ನಿನಗೆ ಏನು ವರ ಬೇಕು ಬೇಡು ಕೊಡುತ್ತೇನೆ
ಸಿರಿವಂತ - ಈಗ ಈ ಮನೆಯ ಹೊಣೆಯನ್ನು ನನ್ನ ಮಕ್ಕಳು ಮತ್ತು ಸೊಸೆಯಂದಿರು ವಹಿಸಿಕೊಂಡಿದ್ದಾರೆ ಅವರಿಗೆ ಕೇಳಿ ಹೇಳುತ್ತೇನೆ .
ಲಕ್ಷ್ಮಿ - ಆಗಲಿ ಅವರಿಗೆ ಕೇಳಿ ನನಗೆ ತಿಳಿಸು .
ಮರುದಿನ ಮುಂಜಾನೆ ಸಿರಿವಂತನು ತನ್ನ ಮಕ್ಕಳಿಗೆ ಕರೆದು ನಡೆದ ಸಂಗತಿಯನ್ನು ಹೇಳಿದ ಅದನ್ನು ಕೇಳಿ
ಹಿರಿಯ ಮಗ ಹೇಳಿದ - ನೂರು ಜನ್ಮ ಕುಳಿತು ಉಂಡರು ಸವೆಯಲಾಗದಷ್ಟು ಸಿರಿ ಸಂಪತ್ತು ಕೇಳು .
ಎರಡನೆಯ ಮಗ ಹೇಳಿದ - ಸಂಪತ್ತು ಸ್ಥಿರವಲ್ಲ ಯಾರಾದರೂ ಕಳವು ಮಾಡಬಹುದು ಅಲ್ಲವೇ ಕಸಿದುಕೊಳ್ಳಬಹುದು ಭೂಮಿಯನ್ನು ಮಾತ್ರ ಯಾರೂ ಕಳವು ಮಾಡಲಾರರು ಕಸಿದುಕೊಳ್ಳಲಾರರು ಸಾವಿರಾರು ಎಕರೆ ಭೂಮಿಯನ್ನೇ ಕೇಳಿ ಬಿಡಿ
ಮೂರನೇ ಮಗ ಹೇಳಿದ - ಈ ಸಿರಿ ಸಂಪದ ಭೂಮಿ ಸೀಮೆ ಏನು ಮಾಡುವುದು ನಮ್ಮ ಕೈಯಲ್ಲಿ ಅಧಿಕಾರ ಇಲ್ಲದಿದ್ದರೆ
ಸಿರಿ ಸಂಪದ ಭೂಮಿ ಸೀಮೆ ಯಾವುದೂ ಸ್ಥಿರವಲ್ಲ ಆದುದರಿಂದ ಎಂದೆಂದಿಗೂ ನಮ್ಮ ಕೈ ಬಿಡಲಾರದಂಥ ಅಧಿಕಾರವನ್ನೇ ಕೇಳಿ ಬಿಡಿ
ಈಗ ನಾಲ್ಕನೆಯವನ ಸರದಿ ಅವನು ಹೇಳಿದ - ನನಗಿಂತಲೂ ನನ್ನ ಹೆಂಡತಿ ತುಂಬಾ ಜಾಣೆ ಅವಳು ತುಂಬಾ ದೈವಭಕ್ತಳು ಇಂಥ ವಿಚಾರದಲ್ಲಿ ಅವಳನ್ನು ಕರೆದು ಕೇಳುತ್ತೇನೆ
ಚಿಕ್ಕ ಮಗನ ಹೆಂಡತಿ ಬಂದು ಹೇಳಿದಳು
ನಾನು ಕಿರಿಯಳು ನಾನೇನು ಬಲ್ಲೆ ? ಆದರೂ ತಾವು ನನ್ನನ್ನು ಕರೆದು ಕೇಳಿರುವಿರೆಂದು ಹೇಳುತ್ತೇನೆ ಕೇಳಿ .
ನಮಗೀಗ ಈ ಮನೆಯಲ್ಲಿ ಸಿರಿ ಸಂಪದ ಯಾವುದಕ್ಕೂ ಕೊರತೆಯಿಲ್ಲ ಲಕ್ಷ್ಮಿಯೂ ಹೋದ ಮೇಲೆ ಅವಳು ಕೊಡುವ ಸಿರಿ ಸಂಪದವಾದರೂ ನಮ್ಮಲ್ಲಿ ಇರಲು ಹೇಗೆ ಸಾಧ್ಯ ?
ನಾವೆಲ್ಲರೂ ಈ ಮನೆಯಲ್ಲಿ ಪ್ರೀತಿಯಿಂದ
ಬಾಳಿ ಬದುಕುತ್ತಿದ್ದೇವೆ ಮುಂದಾದರೂ ಈ ಪ್ರೀತಿ ಹೀಗೆ ವರ್ತಿಸುತ್ತೀರಲಿ
ಎಂದು ಲಕ್ಷ್ಮಿಗೆ ಕೇಳಿರಿ ಕಿರಿಯ ಸೊಸೆ ಮಾತು ಎಲ್ಲರಿಗೂ ಹಿಡಿಸಿತ್ತು
ಅದೇ ರೀತಿ ಆ ಮನೆಯ ಯಜಮಾನ
ಲಕ್ಷ್ಮಿಗೆ ಕೇಳಿದ - ತಾಯಿ ನಮಗೆ ಯಾವ
ಸಿರಿ ಸಂಪದವು ಬೇಡ ನಾವೆಲ್ಲರೂ ಹಿಂದಿನಂತೆ ಮುಂದೆಯೂ ಪ್ರೀತಿಯಿಂದಿರುವಂತೆ ಕರುಣಿಸು
ಈ ಮಾತನ್ನು ಕೇಳುತ್ತಲೇ ಹೊರಗೆ ಹೋಗುತ್ತಿದ್ದ ಲಕ್ಷ್ಮೀಯು ಮತ್ತೆ ಮನೆಯ ಒಳಗೆ ಬಂದು ಕುಳಿತಳು .
ಸಿರಿವಂತ - ಮನೆಯಿಂದ ಹೋಗಲಣಿಯಾದವಳು ಮತ್ತೆ ಒಳಗೆ ಬಂದಿದ್ದನ್ನು ಕಂಡು ನನಗೆ ಸಂತೋಷವಾಗಿದೆ ತಾಯಿ ನಿನಗೆ ಅನಂತ ಧನ್ಯವಾದಗಳು
ಲಕ್ಷ್ಮಿ - ನಾನು ಒಳಗೆ ಬಂದಿರುವುದೇಕೆ ತಿಳಿಯಿತೇ ?
ಸಿರಿವಂತ - ಇಲ್ಲಾ ತಾಯಿ ನನಗೇನೂ ತಿಳಿಯಲಿಲ್ಲ
ಲಕ್ಷ್ಮೀ- ಎಲ್ಲಿ ಪ್ರೀತಿ ಇರುತ್ತದೆಯೋ ಅಲ್ಲೇ ನಾನಿರುವುದು ಆದುದರಿಂದ ನಾನು ತಿರುಗಿ ಬಂದೆ.
ಈ ಮಾತನ್ನು ಕೇಳಿದ ಕೂಡಲೇ ಪ್ರೀತಿಯೇ ನಿಜವಾದ ಸಿರಿ ಸಂಪದವೆಂದು ಸಿರಿವಂತನ ಕುಟುಂಬದವರಿಗೆಲ್ಲ ಮನದಟ್ಟಾಗಿತ್ತು .
ಎದೆಯಲ್ಲಿ ಪ್ರೀತಿ ಮುಖದಲ್ಲಿ ನಗೆ ಇಲ್ಲದಿದ್ದರೆ ಮನೆಯಲ್ಲಿ ಎಷ್ಟು ಸಿರಿ ಸಂಪದ ವಿದ್ದರೆ
ಅದಕ್ಕೇನು ಬೆಲೆ !
ಎಲ್ಲರೂ ತಮ್ಮ ಕುಟುಂಬದವರೊಂದಿಗೆ ಪ್ರೀತಿಯಿಂದ ನಗುನಗುತ್ತಾ ವರಮಹಾಲಕ್ಷ್ಮಿಯ ಹಬ್ಬವನ್ನು ಆಚರಿಸಿರಿ 🙏🙏🙏
May This Varmahalakshmi Goddess Lakshmi Bless You With a Good Health & Prosperity
#BestCreditCooperativeSociety
#BestInterestonInvestments

Comments

Popular posts from this blog

A penny saved is a penny Earned

Few people know so clearly what they want. Most people can't even think what to hope for when they throw a penny in a fountain. It's time to think about your savings when you are getting extra then what actually you use to get Change the way see the difference because #ASSCCL is offering 8% interest rate on #savings_account and 18% interest on the #Fixed_Deposit . Call now on 9844222238 to open an account #Happy_Earnings www.assccl.com

Passive Income you should Know.

Gear Up your Income from multiple sources  Just as diversification in your portfolio is valuable, so receiving income from numerous uncorrelated sources. Instead of developing multiple streams of income, the typical Indian people spend 1-2 decades developing a single income source.  It might be the equivalent of anything, but even so, it can dry up surprisingly rapid.  Think about all the things that could put an end to your professional income.  Keep in mind that some of these can be insured against, but many cannot. Benefits of Multiple Streams of Income. The development of multiple streams of income provides a number of other benefits . Higher Income Who couldn’t use a few more bucks every month?  Even if you don’t need it to fuel your lifestyle, it could accelerate your path to financial freedom or allow you to cut back on hours worked. Lower Insurance Needs. If you have streams of passive income that will provide for your loved ones in the event of your