॥ ವರಮಹಾಲಕ್ಷ್ಮಿ ಹಬ್ಬಕ್ಕೆ ಒಂದು ಸಣ್ಣ ಕಥೆ ॥ ಓರ್ವ ಸಿರಿವಂತ ಅವನಿಗೆ ನಾಲ್ಕು ಜನ ಮಕ್ಕಳು. ನಾಲ್ಕು ಜನ ಸೊಸೆಯಂದಿರು ಸಿರಿ - ಸಂಪದ ಯಾವುದಕ್ಕೂ ಕೊರತೆ ಇರಲಿಲ್ಲ . ಒಂದು ದಿನ ರಾತ್ರಿ ಸಿರಿವಂತನು ಮಲಗಿರುವಾಗ ವಿಚಿತ್ರ ಕನಸು ಕಂಡ ಮನೆಯ ಭಾಗ್ಯಲಕ್ಷ್ಮಿ ಹೊರಗೆ ಹೋಗುತ್ತಿದ್ದಳು ಅವರೀರ್ವರ ಮಧ್ಯದಲ್ಲಿ ಸಂಭಾಷಣೆ ನಡೆಯಿತು . ಲಕ್ಷ್ಮಿ - ಸಿರಿವಂತನೆ ನಾನು ಈಗ ಹೊರಗೆ ಹೋಗುತ್ತಿದ್ದೇನೆ ನಿನಗೆ ಏನು ವರ ಬೇಕು ಬೇಡು ಕೊಡುತ್ತೇನೆ ಸಿರಿವಂತ - ಈಗ ಈ ಮನೆಯ ಹೊಣೆಯನ್ನು ನನ್ನ ಮಕ್ಕಳು ಮತ್ತು ಸೊಸೆಯಂದಿರು ವಹಿಸಿಕೊಂಡಿದ್ದಾರೆ ಅವರಿಗೆ ಕೇಳಿ ಹೇಳುತ್ತೇನೆ . ಲಕ್ಷ್ಮಿ - ಆಗಲಿ ಅವರಿಗೆ ಕೇಳಿ ನನಗೆ ತಿಳಿಸು . ಮರುದಿನ ಮುಂಜಾನೆ ಸಿರಿವಂತನು ತನ್ನ ಮಕ್ಕಳಿಗೆ ಕರೆದು ನಡೆದ ಸಂಗತಿಯನ್ನು ಹೇಳಿದ ಅದನ್ನು ಕೇಳಿ ಹಿರಿಯ ಮಗ ಹೇಳಿದ - ನೂರು ಜನ್ಮ ಕುಳಿತು ಉಂಡರು ಸವೆಯಲಾಗದಷ್ಟು ಸಿರಿ ಸಂಪತ್ತು ಕೇಳು . ಎರಡನೆಯ ಮಗ ಹೇಳಿದ - ಸಂಪತ್ತು ಸ್ಥಿರವಲ್ಲ ಯಾರಾದರೂ ಕಳವು ಮಾಡಬಹುದು ಅಲ್ಲವೇ ಕಸಿದುಕೊಳ್ಳಬಹುದು ಭೂಮಿಯನ್ನು ಮಾತ್ರ ಯಾರೂ ಕಳವು ಮಾಡಲಾರರು ಕಸಿದುಕೊಳ್ಳಲಾರರು ಸಾವಿರಾರು ಎಕರೆ ಭೂಮಿಯನ್ನೇ ಕೇಳಿ ಬಿಡಿ ಮೂರನೇ ಮಗ ಹೇಳಿದ - ಈ ಸಿರಿ ಸಂಪದ ಭೂಮಿ ಸೀಮೆ ಏನು ಮಾಡುವುದು ನಮ್ಮ ಕೈಯಲ್ಲಿ ಅಧಿಕಾರ ಇಲ್ಲದಿದ್ದರೆ ಸಿರಿ ಸಂಪದ ಭೂಮಿ ಸೀಮೆ ಯಾವುದೂ ಸ್ಥಿರವಲ್ಲ ಆದುದರಿಂದ ಎಂದೆಂದಿಗೂ ನಮ್ಮ ಕೈ ಬಿಡಲಾರದಂಥ ಅಧಿಕಾರವನ್ನೇ
Ayshwarya Syndicate Souharda Credit Co-Operative Ltd is a true credit co-operative society. started its operations in the year 2017 as a co-operative society, we primarily deal with financial services in Karnataka and Maharashtra and help you save and grow your wealth without confusing you with complex financial terms. Whether you are a seasoned investor or a beginner, we help you invest better with clear options and powerful tools to grow your wealth on the fairer way.